ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು ಕೊಕ್ಕಡಕ್ಕೆ ಭೇಟಿ ನೀಡಿದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೊಕ್ಕಡದ ಬದ್ರಿಯಾ ಜುಮಾ ಮಸ್ಜಿದ್ ಗೂ ಭೇಟಿ ನೀಡಿದರು.
ಈ ಸಂದರ್ಭ ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಎಸ್ ಕೆ, ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷ ಜಸ್ಟಿನ್ ಕೊಕ್ಕಡ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿದೆವ್ ಆರಿಗಾ, ಕೊಕ್ಕಡ ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಾಶಿ, ಅಶ್ವಿನ್ ಸಾಲಿಯಾನ್, ಜಾನ್ಸನ್ ಪಾಯಸ್, ರಿಕ್ಸನ್ ಗಲ್ಬವೋ, ವಿಶ್ವನಾಥ, ಆಸಿಫ್ ಐಡಿಯಲ್, ಆರಿಫ್ ಇನ್ನಿತರು ಉಪಸ್ಥಿತರಿದ್ದರು.
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…
ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಷೇರು ಮಾರುಕಟ್ಟೆ ಹಾಗೂ ಅಡಿಕೆ ಧಾರಣೆಯ ಮೇಲೆ…
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ…
ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು…
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಹಣವೆ ಇತ್ತು. ರಾಜ್ಯದ ಅತಿ ಹೆಚ್ಚು…