ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು ಕೊಕ್ಕಡಕ್ಕೆ ಭೇಟಿ ನೀಡಿದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೊಕ್ಕಡದ ಬದ್ರಿಯಾ ಜುಮಾ ಮಸ್ಜಿದ್ ಗೂ ಭೇಟಿ ನೀಡಿದರು.
ಈ ಸಂದರ್ಭ ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಎಸ್ ಕೆ, ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷ ಜಸ್ಟಿನ್ ಕೊಕ್ಕಡ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿದೆವ್ ಆರಿಗಾ, ಕೊಕ್ಕಡ ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಾಶಿ, ಅಶ್ವಿನ್ ಸಾಲಿಯಾನ್, ಜಾನ್ಸನ್ ಪಾಯಸ್, ರಿಕ್ಸನ್ ಗಲ್ಬವೋ, ವಿಶ್ವನಾಥ, ಆಸಿಫ್ ಐಡಿಯಲ್, ಆರಿಫ್ ಇನ್ನಿತರು ಉಪಸ್ಥಿತರಿದ್ದರು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…