ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು ಕೊಕ್ಕಡಕ್ಕೆ ಭೇಟಿ ನೀಡಿದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೊಕ್ಕಡದ ಬದ್ರಿಯಾ ಜುಮಾ ಮಸ್ಜಿದ್ ಗೂ ಭೇಟಿ ನೀಡಿದರು.
ಈ ಸಂದರ್ಭ ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಎಸ್ ಕೆ, ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷ ಜಸ್ಟಿನ್ ಕೊಕ್ಕಡ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿದೆವ್ ಆರಿಗಾ, ಕೊಕ್ಕಡ ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಾಶಿ, ಅಶ್ವಿನ್ ಸಾಲಿಯಾನ್, ಜಾನ್ಸನ್ ಪಾಯಸ್, ರಿಕ್ಸನ್ ಗಲ್ಬವೋ, ವಿಶ್ವನಾಥ, ಆಸಿಫ್ ಐಡಿಯಲ್, ಆರಿಫ್ ಇನ್ನಿತರು ಉಪಸ್ಥಿತರಿದ್ದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…