Advertisement
ಸುದ್ದಿಗಳು

ನವರಾತ್ರಿ ಪ್ರಯುಕ್ತ ದೇವಸ್ಥಾನ-ಮಸೀದಿ ಭೇಟಿ ಮಾಡಿದ ಯುವ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ

Share

ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ  ಅವರು ಕೊಕ್ಕಡಕ್ಕೆ ಭೇಟಿ ನೀಡಿದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೊಕ್ಕಡದ ಬದ್ರಿಯಾ ಜುಮಾ ಮಸ್ಜಿದ್ ಗೂ‌ ಭೇಟಿ ನೀಡಿದರು.

Advertisement
Advertisement

ಈ ಸಂದರ್ಭ ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಎಸ್ ಕೆ, ಎನ್‌ ಎಸ್‌ ಯು ಐ ಜಿಲ್ಲಾ ಉಪಾಧ್ಯಕ್ಷ ಜಸ್ಟಿನ್ ಕೊಕ್ಕಡ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿದೆವ್ ಆರಿಗಾ, ಕೊಕ್ಕಡ ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಾಶಿ, ಅಶ್ವಿನ್ ಸಾಲಿಯಾನ್, ಜಾನ್ಸನ್ ಪಾಯಸ್, ರಿಕ್ಸನ್ ಗಲ್ಬವೋ, ವಿಶ್ವನಾಥ, ಆಸಿಫ್ ಐಡಿಯಲ್, ಆರಿಫ್ ಇನ್ನಿತರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

9 mins ago

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

22 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

22 hours ago