ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು ಕೊಕ್ಕಡಕ್ಕೆ ಭೇಟಿ ನೀಡಿದರು. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೊಕ್ಕಡದ ಬದ್ರಿಯಾ ಜುಮಾ ಮಸ್ಜಿದ್ ಗೂ ಭೇಟಿ ನೀಡಿದರು.
ಈ ಸಂದರ್ಭ ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಎಸ್ ಕೆ, ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷ ಜಸ್ಟಿನ್ ಕೊಕ್ಕಡ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿದೆವ್ ಆರಿಗಾ, ಕೊಕ್ಕಡ ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಾಶಿ, ಅಶ್ವಿನ್ ಸಾಲಿಯಾನ್, ಜಾನ್ಸನ್ ಪಾಯಸ್, ರಿಕ್ಸನ್ ಗಲ್ಬವೋ, ವಿಶ್ವನಾಥ, ಆಸಿಫ್ ಐಡಿಯಲ್, ಆರಿಫ್ ಇನ್ನಿತರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…