ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

February 10, 2026
9:55 PM

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ ವ್ಯಕ್ತಿ, ಸರಕಾರಿ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಅಥವಾ ನಾಗರಿಕರೂ ಈ ಅಕ್ರಮ ವ್ಯಾಪಾರದಲ್ಲಿ ಭಾಗಿಯಾಗಿದ್ದರೆ ಕಾನೂನು ಕ್ರಮಕ್ಕೆ ಒಳಗಾಗುವುದಾಗಿ ರಾಜ್ಯ ಗೃಹ ಸಚಿವ ಕೆ. ಸಪ್ದಂಗ ಎಚ್ಚರಿಸಿದ್ದಾರೆ. ಯಾರಾದರೂ ಕಳ್ಳವ್ಯಾಪಾರಕ್ಕೆ ಸಂಬಂಧಿಸಿದವರಿದ್ದರೆ ಅವರನ್ನು ಹಿಡಿದು ಕಾನೂನು ಅಡಿಯಲ್ಲಿ ಗಟ್ಟಿಯಾಗಿ ದಂಡಿಸಲಾಗುತ್ತದೆ ಎಂದಿದ್ದಾರೆ.  ಅಕ್ರಮವಾಗಿ ಅಡಿಕೆ ಸಾಗಾಟದಿಂದ ಸ್ಥಳೀಯ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ.  ಅಡಿಕೆ ಧಾರಣೆ ಮೇಲೂ ಪರಿಣಾಮವಾಗಲಿದೆ. ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಕ್ರಮದ ಪರಿಣಾಮವು ಮಿಝೋರಂ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಅಡಿಕೆ ಕಳ್ಳಸಾಗಣೆಗೆ ಕಟ್ಟುನಿಟ್ಟಿನ ಕಡಿವಾಣ ಬಿದ್ದರೆ, ಅಕ್ರಮವಾಗಿ ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬರುತ್ತಿದ್ದ ಅಡಿಕೆ ಪ್ರಮಾಣ ಕಡಿಮೆಯಾಗುತ್ತದೆ. ಇದರೊಂದಿಗೆ ಸ್ಥಳೀಯ ಬೆಳೆಗಾರರಿಗೆ ನ್ಯಾಯಸಮ್ಮತ ದರ ದೊರಕುವ ಸಾಧ್ಯತೆ ಹೆಚ್ಚುತ್ತದೆ

ಇದನ್ನೂ ಓದಿ….

ಗಡಿಯಲ್ಲೇ ಗಡಿ ಮೀರಿ ಭ್ರಷ್ಟಾಚಾರ ! ಅಡಿಕೆ ಕಳ್ಳಸಾಗಾಟಕ್ಕೆ ಲಂಚ…!?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror