Advertisement
ಸುದ್ದಿಗಳು

ಬರ್ಮಾದಿಂದ ಅಡಿಕೆ ಕಳ್ಳಸಾಗಾಣಿಕೆ | ಕಳ್ಳಸಾಗಾಣಿಕೆ ತಡೆಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಶಾಸಕ |

Share

ಮಿಜೋರಾಂನಲ್ಲಿ ನಡೆಯುತ್ತಿರುವ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯಿಂದಾಗಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುತ್ತಿದ್ದು ತಕ್ಷಣವೇ ಅಡಿಕೆ ಕಳ್ಳಸಾಗಾಣಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮಿಜೋರಾಂನ ಕಾಂಗ್ರೆಸ್ ಶಾಸಕ ಲಾಲ್ರಿಂಡಿಕಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

Advertisement
Advertisement

ಮಿಜೋರಾಂನ ಪೂರ್ವ ಭಾಗದಲ್ಲಿರುವ ಗಡಿಯ ಮೂಲಕ ನೆರೆಯ ಮ್ಯಾನ್ಮಾರ್, ಬರ್ಮಾ ಮತ್ತು ಇತರೆಡೆಗಳಿಂದ ಒಣ ಅಡಿಕೆಯನ್ನು ವ್ಯಾಪಕವಾಗಿ ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿದೆ ಎಂದು ಲಾಲ್ರಿಂಡಿಕಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.ಅಡಿಕೆಯ ಅಕ್ರಮ ಆಮದನ್ನು ತಡೆಯಲು ಮಿಜೋರಾಂ ಮತ್ತು ಮಣಿಪುರ ಸರ್ಕಾರಗಳಿಗೆ ಕೇಂದ್ರವು ನಿರ್ದೇಶನ ನೀಡಿದ್ದರೂ, ಯಾವುದೇ ಕ್ರಮ ಆಗಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Advertisement

ಪಶ್ಚಿಮ ಮಿಜೋರಾಂನ ಮಮಿತ್ ಜಿಲ್ಲೆಯ ಹಚೆಕ್  ಪ್ರದೇಶವು ಅತಿ ಹೆಚ್ಚು ಅಡಿಕೆ ಉತ್ಪಾದಿಸುವ ಪ್ರದೇಶವಾಗಿದೆ, ಅಲ್ಲಿ ಸುಮಾರು 70 ಪ್ರತಿಶತ ನಿವಾಸಿಗಳು ದಶಕಗಳಿಂದ ಅಡಿಕೆ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ.ಇದೀಗ ಅಡಿಕೆ ಆಮದು ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಕ್ಕೆ ಅಕ್ರಮ ಅಡಿಕೆ ಪ್ರವೇಶವನ್ನು ತಡೆಯಲು ಅಸ್ಸಾಂ ಸರ್ಕಾರವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ ಮಿಜೋರಾಂನಲ್ಲಿ ಬೆಳೆಯುವ ಅಡಿಕೆ ಸಾಗಾಟಕ್ಕೆ ಕಷ್ಟವಾಗಿದೆ. ಬರ್ಮಾ ಅಡಿಕೆ ಆಮದು ತಡೆಯಾಗದ ಕಾರಣ  ಸ್ಥಳೀಯ ರೈತರಿಗೆ ತೀವ್ರ ಮಾರುಕಟ್ಟೆ ಸಮಸ್ಯೆಗೆ ಕಾರಣವಾಗಿವೆ ಎಂದು ಅವರು ತಿಳಿಸಿದ್ದಾರೆ.
Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

3 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago