Advertisement
MIRROR FOCUS

ಈಗ ಸಣ್ಣ ಪ್ರಮಾಣದಲ್ಲೇ ಅಡಿಕೆ ಕಳ್ಳಸಾಗಾಟ..!

Share

ಬರ್ಮಾ ಅಡಿಕೆ ಈಗ ಸಣ್ಣ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈಚೆಗೆ ಒಂದು ತಿಂಗಳಲ್ಲಿ ಮೂರು ಅಕ್ರಮ ಅಡಿಕೆ ಸಾಗಾಟದ ಪ್ರಕರಣಗಳಲ್ಲೂ ಕಡಿಮೆ ಪ್ರಮಾಣದ ಅಡಿಕೆ ಸಾಗಾಟವಾಗುತ್ತಿತ್ತು.  ಗುರುವಾರ ಮಿಜೋರಾಂ ಪೊಲೀಸರೊಂದಿಗೆ ಅಸ್ಸಾಂ ರೈಫಲ್ಸ್ ಲಾಂಗ್ಟೈ ಜಿಲ್ಲೆಯಲ್ಲಿ ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ಪತ್ತೆ ಮಾಡಿದ್ದಾರೆ. ಪ್ರಕರಣದಲ್ಲಿ  ಇಬ್ಬರು ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಿದ್ದಾರೆ. ಈ ವೇಳೆ 45 ಚೀಲಗಳಲ್ಲಿ ಪ್ಯಾಕ್ ಮಾಡಲಾದ 4.4 ಟನ್  ಅಡಿಕೆ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಣಿಗಳಲ್ಲಿ  ನಡೆಸಿದ ಶೋಧದಲ್ಲಿ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಕಳೆದ ಮೂರು ಪ್ರಕರಣದಲ್ಲಿ ಕೂಡಾ 50 ಚೀಲದ ಒಳಗಿನ ಅಡಿಕೆ ನಿರಂತರವಾಗಿ ಕಳ್ಳ ಸಾಗಾಟ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಅಕ್ರಮವಾಗಿ ಅಡಿಕೆ ಸಾಗಾಟವಾಗದಂತೆ ಎಚ್ಚರ ವಹಿಸಲಾಗಿದೆ.‌ ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

3 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

11 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

12 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

14 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

17 hours ago