Advertisement
MIRROR FOCUS

ಮಿಜೋರಾಂನಲ್ಲಿ ರಬ್ಬರ್ ಕೃಷಿಗೆ ಆದ್ಯತೆ | ಹೊಸ ಬದಲಾವಣೆಗಾಗಿ ಶ್ರಮ

Share

ಮಿಜೋರಾಂ ಸರ್ಕಾರವು ರಬ್ಬರ್ ಕೃಷಿಯನ್ನು ಮುನ್ನೆಲೆಗೆ ತಂದು ರೈತರಿಗೆ   ಆರ್ಥಿಕ ಶಕ್ತಿ ತುಂಬಲು ನಿರ್ಧರಿಸಿದ್ದು, ಇದರ ಯಶಸ್ಸಿಗಾಗಿ ಹಲವಾರು ಹಂತಗಳಲ್ಲಿ ಕಾರ್ಯಾಗಾರಗಳು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.

ಇತ್ತೀಚೆಗೆ Chief Minister’s Rubber Mission ಅಡಿ, ಐಜ್ವಾಲ್ ನಲ್ಲಿ ಐದು ಹಂತದ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಿದ್ದು, ವೈಜ್ಞಾನಿಕ ರಬ್ಬರ್ ಕೃಷಿ,  ತಂತ್ರಗಳು, ಸಂಸ್ಕರಣೆ ಹಾಗೂ ಕೀಟ ನಿರ್ವಹಣೆ ವಿಧಾನಗಳ ಕುರಿತು ರೈತರಿಗೆ ಮಾಹಿತಿ ನೀಡಲಾಗುತ್ತಿದೆ.

ಮಿಜೋರಾಂ,Union Territory ಆಗಿದ್ದು ಬಹುತೇಕ ದಶಕಗಳಿಂದ ತನ್ನ ಅನುಕೂಲ ಕೃಷಿ ಪತ್ತೆಯಲ್ಲಿ ವಿಫಲವಾಗಿತ್ತು. ಆದರೆ, ರಬ್ಬರ್ ಅನ್ನು ರಾಜ್ಯದ ಭವಿಷ್ಯದ ಪ್ರಮುಖ ಬೆಳೆ ಎಂದು ಗುರುತಿಸಿ, ರೈತರಿಗೆ ಹೊಸ ಆರ್ಥಿಕ ಬಲ ನೀಡಲು ಈ ಕಾರ್ಯಾಚರಣೆ ಪ್ರಮುಖ ಕಾರಣವಾಗಲಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಹೇಳಿದ್ದಾರೆ.

ಪ್ರಮುಖ ಅಂಶಗಳು : 
🔹 ರಬ್ಬರ್ ಬೆಳೆದ ಹೆಚ್ಚಿನ ಪ್ರಾಂತಗಳನ್ನು ಗುರುತಿಸಿದ್ದು ಸುಮಾರು 50,000 ಹೆಕ್ಟರ್ ಉದ್ಯಮಕ್ಕೆ ಯೋಗ್ಯವಾಗಿದೆ.
🔹 Chief Minister’s Rubber Mission 2024ರ ಅಕ್ಟೋಬರ್ 18 ರಂದು ಆರಂಭಗೊಂಡಿದ್ದು, 2025ರಲ್ಲಿ 4.5 ಲಕ್ಷ ರಬ್ಬರ್ ಗಿಡ ನೆಡಲಾಗಿದೆ 
🔹 2026 ರಲ್ಲಿ 11,58,750 ಗಿಡಗಳನ್ನು 2,575 ಹೆಕ್ಟರ್ ಪ್ರದೇಶದಲ್ಲಿ ನೆಡುವ ಯೋಜನೆ ನಿರ್ಧರಿಸಲಾಗಿದೆ.
🔹 ತರಬೇತಿ ಕಾರ್ಯಕ್ರಮದಲ್ಲಿ Servo Lubricants (Indian Oil Corp.) ಮತ್ತು Rubber Board of India ತಜ್ಞರು ಸಹ ಪಾಲ್ಗೊಂಡಿದ್ದಾರೆ.
🔹 ರಬ್ಬರ್ ಕೃಷಿಯ ಮೂಲಕ ಪರಿಸರ ಸಂರಕ್ಷಣೆ, ನೀರಿನ ಸಂರಕ್ಷಣೆ ಮತ್ತು ಮರ ಬಳಸುವ ಅವಕಾಶಗಳನ್ನು ಗ್ರಾಮೀಣ ಪ್ರದೇಶಗಳಿಗೆ ಒದಗಿಸಲಾಗುತ್ತದೆ.

ಸರ್ಕಾರವು ರೈತರಿಗೆ ಮಾರ್ಕೆಟಿಂಗ್ ಸಂಪರ್ಕಗಳ ಮತ್ತು ಅವಶ್ಯಕ ಮೂಲಭೂತ ಸೌಲಭ್ಯಗಳ ಬಗ್ಗೆ ಸಹಾಯ ನೀಡಲು ಬದ್ಧವಾಗಿದೆ ಎಂದು ಅಲ್ಲಿನ ರಬ್ಬರ್‌  ಅಧಿಕಾರಿಗಳು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

5 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

5 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

13 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

13 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago