Advertisement
MIRROR FOCUS

ಮಿಜೋರಾಂನಲ್ಲಿ ರಬ್ಬರ್ ಕೃಷಿಗೆ ಆದ್ಯತೆ | ಹೊಸ ಬದಲಾವಣೆಗಾಗಿ ಶ್ರಮ

Share

ಮಿಜೋರಾಂ ಸರ್ಕಾರವು ರಬ್ಬರ್ ಕೃಷಿಯನ್ನು ಮುನ್ನೆಲೆಗೆ ತಂದು ರೈತರಿಗೆ   ಆರ್ಥಿಕ ಶಕ್ತಿ ತುಂಬಲು ನಿರ್ಧರಿಸಿದ್ದು, ಇದರ ಯಶಸ್ಸಿಗಾಗಿ ಹಲವಾರು ಹಂತಗಳಲ್ಲಿ ಕಾರ್ಯಾಗಾರಗಳು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.

ಇತ್ತೀಚೆಗೆ Chief Minister’s Rubber Mission ಅಡಿ, ಐಜ್ವಾಲ್ ನಲ್ಲಿ ಐದು ಹಂತದ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಿದ್ದು, ವೈಜ್ಞಾನಿಕ ರಬ್ಬರ್ ಕೃಷಿ,  ತಂತ್ರಗಳು, ಸಂಸ್ಕರಣೆ ಹಾಗೂ ಕೀಟ ನಿರ್ವಹಣೆ ವಿಧಾನಗಳ ಕುರಿತು ರೈತರಿಗೆ ಮಾಹಿತಿ ನೀಡಲಾಗುತ್ತಿದೆ.

ಮಿಜೋರಾಂ,Union Territory ಆಗಿದ್ದು ಬಹುತೇಕ ದಶಕಗಳಿಂದ ತನ್ನ ಅನುಕೂಲ ಕೃಷಿ ಪತ್ತೆಯಲ್ಲಿ ವಿಫಲವಾಗಿತ್ತು. ಆದರೆ, ರಬ್ಬರ್ ಅನ್ನು ರಾಜ್ಯದ ಭವಿಷ್ಯದ ಪ್ರಮುಖ ಬೆಳೆ ಎಂದು ಗುರುತಿಸಿ, ರೈತರಿಗೆ ಹೊಸ ಆರ್ಥಿಕ ಬಲ ನೀಡಲು ಈ ಕಾರ್ಯಾಚರಣೆ ಪ್ರಮುಖ ಕಾರಣವಾಗಲಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಹೇಳಿದ್ದಾರೆ.

ಪ್ರಮುಖ ಅಂಶಗಳು : 
🔹 ರಬ್ಬರ್ ಬೆಳೆದ ಹೆಚ್ಚಿನ ಪ್ರಾಂತಗಳನ್ನು ಗುರುತಿಸಿದ್ದು ಸುಮಾರು 50,000 ಹೆಕ್ಟರ್ ಉದ್ಯಮಕ್ಕೆ ಯೋಗ್ಯವಾಗಿದೆ.
🔹 Chief Minister’s Rubber Mission 2024ರ ಅಕ್ಟೋಬರ್ 18 ರಂದು ಆರಂಭಗೊಂಡಿದ್ದು, 2025ರಲ್ಲಿ 4.5 ಲಕ್ಷ ರಬ್ಬರ್ ಗಿಡ ನೆಡಲಾಗಿದೆ 
🔹 2026 ರಲ್ಲಿ 11,58,750 ಗಿಡಗಳನ್ನು 2,575 ಹೆಕ್ಟರ್ ಪ್ರದೇಶದಲ್ಲಿ ನೆಡುವ ಯೋಜನೆ ನಿರ್ಧರಿಸಲಾಗಿದೆ.
🔹 ತರಬೇತಿ ಕಾರ್ಯಕ್ರಮದಲ್ಲಿ Servo Lubricants (Indian Oil Corp.) ಮತ್ತು Rubber Board of India ತಜ್ಞರು ಸಹ ಪಾಲ್ಗೊಂಡಿದ್ದಾರೆ.
🔹 ರಬ್ಬರ್ ಕೃಷಿಯ ಮೂಲಕ ಪರಿಸರ ಸಂರಕ್ಷಣೆ, ನೀರಿನ ಸಂರಕ್ಷಣೆ ಮತ್ತು ಮರ ಬಳಸುವ ಅವಕಾಶಗಳನ್ನು ಗ್ರಾಮೀಣ ಪ್ರದೇಶಗಳಿಗೆ ಒದಗಿಸಲಾಗುತ್ತದೆ.

ಸರ್ಕಾರವು ರೈತರಿಗೆ ಮಾರ್ಕೆಟಿಂಗ್ ಸಂಪರ್ಕಗಳ ಮತ್ತು ಅವಶ್ಯಕ ಮೂಲಭೂತ ಸೌಲಭ್ಯಗಳ ಬಗ್ಗೆ ಸಹಾಯ ನೀಡಲು ಬದ್ಧವಾಗಿದೆ ಎಂದು ಅಲ್ಲಿನ ರಬ್ಬರ್‌  ಅಧಿಕಾರಿಗಳು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

9 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

9 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago