ಬೆಳ್ಳಿಪ್ಪಾಡಿಯಲ್ಲಿ ಯುವಕರ ಶ್ರಮದಾನ | ಬೆಳ್ಳಿಪ್ಪಾಡಿ BSNL ನೆಟ್ವರ್ಕ್‌ ಸರಿಪಡಿಸಲು ಮನವಿ |

September 21, 2022
8:54 PM

ಬೆಳ್ಳಿಪ್ಪಾಡಿ ಬಿ ಎಸ್‌ ಎನ್‌ ಎಲ್ ಟವರ್ ಗೆ ಸಂಬಂಧಿಸಿ ಮೈಕ್ರೋ ಗೆ ಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲು ಲೈನ್ ತೆರವು ಮಾಡುವ ಸೇವಾ ಕಾರ್ಯ  ನಡೆಯಿತು. ಸ್ಥಳೀಯ ಶಕ್ತಿ ಯುವಕ ಮಂಡಲ  ಬೆಳ್ಳಿಪ್ಪಾಡಿ ಮತ್ತು ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ  ಘಟಕದ ವತಿಯಿಂದ ಸೇವಾಕಾರ್ಯ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಯ ಪವರ್‌ ಮ್ಯಾನ್‌ , ಬಿ ಎಸ್‌ ಎನ್‌ ಎಲ್‌ ಉದ್ಯೋಗಿಗಳು , ಶಕ್ತಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸಿದರು. ಇದೇ ಸಂದರ್ಭ  BSNL ಗೆ ಸಂಬಂಧಿಸಿ ಅಧಿಕಾರಿಗಳು ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಲಾಯಿತು.

ಗ್ರಾಮೀಣ ಭಾಗದಲ್ಲಿ ಮೊಬೈಲ್‌ ನೆಟ್ವರ್ಕ್‌ , ವಿದ್ಯುತ್‌ ಸಮಸ್ಯೆ ಇದ್ದರೂ ಯುವಕ ಸಂಘಟನೆಗಳು ಸಕ್ರಿಯವಾಗಿ ಇಲಾಖೆಗಳ ಜೊತೆಗೆ ಸಹಕರಿಸುತ್ತಾ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಇಲಾಖೆಗಳು ಮಾತ್ರಾ ಸೇವೆ ಒದಗಿಸುವಲ್ಲಿ ವಿಳಂಬ ಮಾಡುತ್ತಿರುವುದು ಅಷ್ಟೇ ವಿಷಾದವಾಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ
April 12, 2025
1:50 PM
by: ಸಾಯಿಶೇಖರ್ ಕರಿಕಳ
ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ
April 12, 2025
12:31 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ
ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
April 12, 2025
11:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group