ಬೆಳ್ಳಿಪ್ಪಾಡಿ ಬಿ ಎಸ್ ಎನ್ ಎಲ್ ಟವರ್ ಗೆ ಸಂಬಂಧಿಸಿ ಮೈಕ್ರೋ ಗೆ ಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲು ಲೈನ್ ತೆರವು ಮಾಡುವ ಸೇವಾ ಕಾರ್ಯ ನಡೆಯಿತು. ಸ್ಥಳೀಯ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಮತ್ತು ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕದ ವತಿಯಿಂದ ಸೇವಾಕಾರ್ಯ ಮಾಡಲಾಯಿತು.
ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಯ ಪವರ್ ಮ್ಯಾನ್ , ಬಿ ಎಸ್ ಎನ್ ಎಲ್ ಉದ್ಯೋಗಿಗಳು , ಶಕ್ತಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸಿದರು. ಇದೇ ಸಂದರ್ಭ BSNL ಗೆ ಸಂಬಂಧಿಸಿ ಅಧಿಕಾರಿಗಳು ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಲಾಯಿತು.
ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ , ವಿದ್ಯುತ್ ಸಮಸ್ಯೆ ಇದ್ದರೂ ಯುವಕ ಸಂಘಟನೆಗಳು ಸಕ್ರಿಯವಾಗಿ ಇಲಾಖೆಗಳ ಜೊತೆಗೆ ಸಹಕರಿಸುತ್ತಾ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಇಲಾಖೆಗಳು ಮಾತ್ರಾ ಸೇವೆ ಒದಗಿಸುವಲ್ಲಿ ವಿಳಂಬ ಮಾಡುತ್ತಿರುವುದು ಅಷ್ಟೇ ವಿಷಾದವಾಗಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…
ಅರಣ್ಯ ಕಾಯಿದೆ 1963 ರ ಸೆಕ್ಷನ್ 4 ರಡಿ ಅಧಿಸೂಚನೆ ಆಗುವ ಮುನ್ನ…
ರಾಜ್ಯದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್ ತೆರೆಯುವ ಉದ್ದೇಶ …