ಬೆಳ್ಳಿಪ್ಪಾಡಿ ಬಿ ಎಸ್ ಎನ್ ಎಲ್ ಟವರ್ ಗೆ ಸಂಬಂಧಿಸಿ ಮೈಕ್ರೋ ಗೆ ಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲು ಲೈನ್ ತೆರವು ಮಾಡುವ ಸೇವಾ ಕಾರ್ಯ ನಡೆಯಿತು. ಸ್ಥಳೀಯ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಮತ್ತು ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕದ ವತಿಯಿಂದ ಸೇವಾಕಾರ್ಯ ಮಾಡಲಾಯಿತು.
ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಯ ಪವರ್ ಮ್ಯಾನ್ , ಬಿ ಎಸ್ ಎನ್ ಎಲ್ ಉದ್ಯೋಗಿಗಳು , ಶಕ್ತಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸಿದರು. ಇದೇ ಸಂದರ್ಭ BSNL ಗೆ ಸಂಬಂಧಿಸಿ ಅಧಿಕಾರಿಗಳು ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಲಾಯಿತು.
ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ , ವಿದ್ಯುತ್ ಸಮಸ್ಯೆ ಇದ್ದರೂ ಯುವಕ ಸಂಘಟನೆಗಳು ಸಕ್ರಿಯವಾಗಿ ಇಲಾಖೆಗಳ ಜೊತೆಗೆ ಸಹಕರಿಸುತ್ತಾ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಇಲಾಖೆಗಳು ಮಾತ್ರಾ ಸೇವೆ ಒದಗಿಸುವಲ್ಲಿ ವಿಳಂಬ ಮಾಡುತ್ತಿರುವುದು ಅಷ್ಟೇ ವಿಷಾದವಾಗಿದೆ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…