ಬೆಳ್ಳಿಪ್ಪಾಡಿ ಬಿ ಎಸ್ ಎನ್ ಎಲ್ ಟವರ್ ಗೆ ಸಂಬಂಧಿಸಿ ಮೈಕ್ರೋ ಗೆ ಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲು ಲೈನ್ ತೆರವು ಮಾಡುವ ಸೇವಾ ಕಾರ್ಯ ನಡೆಯಿತು. ಸ್ಥಳೀಯ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಮತ್ತು ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕದ ವತಿಯಿಂದ ಸೇವಾಕಾರ್ಯ ಮಾಡಲಾಯಿತು.
ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಯ ಪವರ್ ಮ್ಯಾನ್ , ಬಿ ಎಸ್ ಎನ್ ಎಲ್ ಉದ್ಯೋಗಿಗಳು , ಶಕ್ತಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸಿದರು. ಇದೇ ಸಂದರ್ಭ BSNL ಗೆ ಸಂಬಂಧಿಸಿ ಅಧಿಕಾರಿಗಳು ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಲಾಯಿತು.
ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ , ವಿದ್ಯುತ್ ಸಮಸ್ಯೆ ಇದ್ದರೂ ಯುವಕ ಸಂಘಟನೆಗಳು ಸಕ್ರಿಯವಾಗಿ ಇಲಾಖೆಗಳ ಜೊತೆಗೆ ಸಹಕರಿಸುತ್ತಾ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಇಲಾಖೆಗಳು ಮಾತ್ರಾ ಸೇವೆ ಒದಗಿಸುವಲ್ಲಿ ವಿಳಂಬ ಮಾಡುತ್ತಿರುವುದು ಅಷ್ಟೇ ವಿಷಾದವಾಗಿದೆ.
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…