ಬೆಳ್ಳಿಪ್ಪಾಡಿ ಬಿ ಎಸ್ ಎನ್ ಎಲ್ ಟವರ್ ಗೆ ಸಂಬಂಧಿಸಿ ಮೈಕ್ರೋ ಗೆ ಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲು ಲೈನ್ ತೆರವು ಮಾಡುವ ಸೇವಾ ಕಾರ್ಯ ನಡೆಯಿತು. ಸ್ಥಳೀಯ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಮತ್ತು ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕದ ವತಿಯಿಂದ ಸೇವಾಕಾರ್ಯ ಮಾಡಲಾಯಿತು.
ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಯ ಪವರ್ ಮ್ಯಾನ್ , ಬಿ ಎಸ್ ಎನ್ ಎಲ್ ಉದ್ಯೋಗಿಗಳು , ಶಕ್ತಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸಿದರು. ಇದೇ ಸಂದರ್ಭ BSNL ಗೆ ಸಂಬಂಧಿಸಿ ಅಧಿಕಾರಿಗಳು ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಲಾಯಿತು.
ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ , ವಿದ್ಯುತ್ ಸಮಸ್ಯೆ ಇದ್ದರೂ ಯುವಕ ಸಂಘಟನೆಗಳು ಸಕ್ರಿಯವಾಗಿ ಇಲಾಖೆಗಳ ಜೊತೆಗೆ ಸಹಕರಿಸುತ್ತಾ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಇಲಾಖೆಗಳು ಮಾತ್ರಾ ಸೇವೆ ಒದಗಿಸುವಲ್ಲಿ ವಿಳಂಬ ಮಾಡುತ್ತಿರುವುದು ಅಷ್ಟೇ ವಿಷಾದವಾಗಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…