ಬೆಳ್ಳಿಪ್ಪಾಡಿ ಬಿ ಎಸ್ ಎನ್ ಎಲ್ ಟವರ್ ಗೆ ಸಂಬಂಧಿಸಿ ಮೈಕ್ರೋ ಗೆ ಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲು ಲೈನ್ ತೆರವು ಮಾಡುವ ಸೇವಾ ಕಾರ್ಯ ನಡೆಯಿತು. ಸ್ಥಳೀಯ ಶಕ್ತಿ ಯುವಕ ಮಂಡಲ ಬೆಳ್ಳಿಪ್ಪಾಡಿ ಮತ್ತು ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಘಟಕದ ವತಿಯಿಂದ ಸೇವಾಕಾರ್ಯ ಮಾಡಲಾಯಿತು.
ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಯ ಪವರ್ ಮ್ಯಾನ್ , ಬಿ ಎಸ್ ಎನ್ ಎಲ್ ಉದ್ಯೋಗಿಗಳು , ಶಕ್ತಿ ಯುವಕ ಮಂಡಲ ಹಾಗೂ ಹಿಂದೂ ಐಕ್ಯ ವೇದಿ ಬೆಳ್ಳಿಪ್ಪಾಡಿ ಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸಿದರು. ಇದೇ ಸಂದರ್ಭ BSNL ಗೆ ಸಂಬಂಧಿಸಿ ಅಧಿಕಾರಿಗಳು ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಲಾಯಿತು.
ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ , ವಿದ್ಯುತ್ ಸಮಸ್ಯೆ ಇದ್ದರೂ ಯುವಕ ಸಂಘಟನೆಗಳು ಸಕ್ರಿಯವಾಗಿ ಇಲಾಖೆಗಳ ಜೊತೆಗೆ ಸಹಕರಿಸುತ್ತಾ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಇಲಾಖೆಗಳು ಮಾತ್ರಾ ಸೇವೆ ಒದಗಿಸುವಲ್ಲಿ ವಿಳಂಬ ಮಾಡುತ್ತಿರುವುದು ಅಷ್ಟೇ ವಿಷಾದವಾಗಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…