ವಿಜಯಪುರದಲ್ಲಿ ಸರ್ಕಾರಿ ಸೇವೆಯ ನಿವೃತ್ತಿಯ ನಂತರವೂ ಇಬ್ಬರು ಹಿರಿಯ ನಾಗರಿಕರು ಸ್ನಾತಕೋತ್ತರ ಪರೀಕ್ಷೆ ಬರೆದು ಯುವಕರಿಗೆ ಮಾದರಿಯಾಗಿದ್ದಾರೆ.
ವಿಜಯನಗರದ ಬಿಎಲ್ಡಿಇ ಸಂಸ್ಥೆಯ ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿಇಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ. ಇಂಗ್ಲಿಷ್ ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ 4 ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇದೀಗ 5ನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ ಬರೆದಿದ್ದಾರೆ.
ಸಿಂದಗಿ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಸೇವೆ ಸಲ್ಲಿಸಿದ್ದ 66 ವರ್ಷದ ಪರಸಪ್ಪ ಮಡಿವಾಳರ, ಇಂಗ್ಲಿಷ್ ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಮಾದರಿ ಕಾರ್ಯಕ್ಕೆ ಮುಂದಾಗಿದ್ಧಾರೆ.
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…