ವಿಜಯಪುರದಲ್ಲಿ ಸರ್ಕಾರಿ ಸೇವೆಯ ನಿವೃತ್ತಿಯ ನಂತರವೂ ಇಬ್ಬರು ಹಿರಿಯ ನಾಗರಿಕರು ಸ್ನಾತಕೋತ್ತರ ಪರೀಕ್ಷೆ ಬರೆದು ಯುವಕರಿಗೆ ಮಾದರಿಯಾಗಿದ್ದಾರೆ.
ವಿಜಯನಗರದ ಬಿಎಲ್ಡಿಇ ಸಂಸ್ಥೆಯ ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿಇಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ. ಇಂಗ್ಲಿಷ್ ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ 4 ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇದೀಗ 5ನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ ಬರೆದಿದ್ದಾರೆ.
ಸಿಂದಗಿ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಸೇವೆ ಸಲ್ಲಿಸಿದ್ದ 66 ವರ್ಷದ ಪರಸಪ್ಪ ಮಡಿವಾಳರ, ಇಂಗ್ಲಿಷ್ ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಮಾದರಿ ಕಾರ್ಯಕ್ಕೆ ಮುಂದಾಗಿದ್ಧಾರೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…