Advertisement
ಸುದ್ದಿಗಳು

ಸರ್ಕಾರಿ ಸೇವೆಯ ನಿವೃತ್ತಿಯ ನಂತರವೂ ಸ್ನಾತಕೋತ್ತರ ಪರೀಕ್ಷೆ ಬರೆದ ಹಿರಿಯರು…!

Share

ವಿಜಯಪುರದಲ್ಲಿ ಸರ್ಕಾರಿ ಸೇವೆಯ ನಿವೃತ್ತಿಯ ನಂತರವೂ  ಇಬ್ಬರು ಹಿರಿಯ ನಾಗರಿಕರು ಸ್ನಾತಕೋತ್ತರ ಪರೀಕ್ಷೆ ಬರೆದು ಯುವಕರಿಗೆ ಮಾದರಿಯಾಗಿದ್ದಾರೆ.

ವಿಜಯನಗರದ ಬಿಎಲ್‍ಡಿಇ ಸಂಸ್ಥೆಯ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿಇಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ. ಇಂಗ್ಲಿಷ್  ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ 4 ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇದೀಗ 5ನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ ಬರೆದಿದ್ದಾರೆ.

ಸಿಂದಗಿ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಸೇವೆ ಸಲ್ಲಿಸಿದ್ದ 66 ವರ್ಷದ ಪರಸಪ್ಪ ಮಡಿವಾಳರ,  ಇಂಗ್ಲಿಷ್ ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಮಾದರಿ ಕಾರ್ಯಕ್ಕೆ ಮುಂದಾಗಿದ್ಧಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

3 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

8 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

20 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago