ಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನ

August 23, 2024
9:46 PM

ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.

ಹಾಸನ ಜಿಲ್ಲೆಯ ಆಲೂರು, ಸಕಲೇಶಪುರ, ಬೇಲೂರು ತಾಲೂಕಿನಲ್ಲಿ ಕಾಡಾನೆ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆ ಅರಣ್ಯ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ನೂತನ ತಂತ್ರಜ್ಞಾನದ ಮೂಲಕ ಯಾವ ಸ್ಥಳದಲ್ಲಿ ಎಷ್ಟು ಆನೆಗಳ ಗುಂಪಿದೆ, ಆ ಆನೆಗಳು ಸಂಚರಿಸುತ್ತಿವೆಯೇ ಇಲ್ಲವೇ ಸೇರಿಂದತೆ ವಿವಿಧ ಮಾಹಿತಿ ನಿಯಂತ್ರಣ ಕೊಠಡಿಗೆ ರವಾನೆಯಾಗಲಿದೆ. ಈ ಮಾಹಿತಿಯ ಮೇರೆಗೆ ಆನೆಗಳು ಜನವಸತಿ ಪ್ರದೇಶಗಳಿಗೆ ಬರುವುದನ್ನು ತಪ್ಪಿಸಿ ಸಿಬ್ಬಂದಿ ಶೀಘ್ರದಲ್ಲಿ ಅರಣ್ಯಕ್ಕೆ ಹಿಮ್ಮೆಟ್ಟಿಸುತ್ತಾರೆ. ಆನೆ ದಾಳಿಗಳಂತಹ ಅಪಾಯಗಳನ್ನು ತಡೆಗಟ್ಟಲು ಈ ವಿಧಾನ ಪ್ರಯೋಜನಕಾರಿಯಾಗಿದೆ. ಅಲ್ಲದೆ ಆನೆಗಳ ಆವಾಸ ಬದಲಾವಣೆಯ ಕುರಿತಂತೆ ವರ್ಷಗಳ, ದಶಕಗಳ ದತ್ತಾಂಶವೂ ಮುಂದಿನ ದಿನಗಳಲ್ಲಿ ಸುಲಭವಾಗಿ ಲಭ್ಯವಾಗಲಿದೆ ಎಂದು ತಿಳಿಸಿದರು.

Source :DD

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

 

A state-of-the-art 24-hour forest control room, equipped with modern technology, has been established at Aranya Bhavan in Hassan for the first time in the state. This control room will monitor the movement of forests in Alur, Sakaleshpur, and Belur taluks of Hassan district in response to the severe forest issues in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?
May 16, 2026
7:27 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 15-05-2026 | ಮೇ 19ರವರೆಗೆ ಕರ್ನಾಟಕದಲ್ಲಿ ಗುಡುಗು-ಮಳೆ ಮುಂದುವರಿಕೆ – ಮುಂಗಾರು ಪ್ರವೇಶ ಮತ್ತೆ ವಿಳಂಬವಾಗುವ ಸೂಚನೆ
May 15, 2026
2:57 PM
by: ಸಾಯಿಶೇಖರ್ ಕರಿಕಳ
ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror