Advertisement
MIRROR FOCUS

ಕಾಡಾನೆಗಳ ಚಲನವಲನ ತಿಳಿಯಲು ಆಧುನಿಕ ತಂತ್ರಜ್ಞಾನ

Share

ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.

ಹಾಸನ ಜಿಲ್ಲೆಯ ಆಲೂರು, ಸಕಲೇಶಪುರ, ಬೇಲೂರು ತಾಲೂಕಿನಲ್ಲಿ ಕಾಡಾನೆ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆ ಅರಣ್ಯ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ನೂತನ ತಂತ್ರಜ್ಞಾನದ ಮೂಲಕ ಯಾವ ಸ್ಥಳದಲ್ಲಿ ಎಷ್ಟು ಆನೆಗಳ ಗುಂಪಿದೆ, ಆ ಆನೆಗಳು ಸಂಚರಿಸುತ್ತಿವೆಯೇ ಇಲ್ಲವೇ ಸೇರಿಂದತೆ ವಿವಿಧ ಮಾಹಿತಿ ನಿಯಂತ್ರಣ ಕೊಠಡಿಗೆ ರವಾನೆಯಾಗಲಿದೆ. ಈ ಮಾಹಿತಿಯ ಮೇರೆಗೆ ಆನೆಗಳು ಜನವಸತಿ ಪ್ರದೇಶಗಳಿಗೆ ಬರುವುದನ್ನು ತಪ್ಪಿಸಿ ಸಿಬ್ಬಂದಿ ಶೀಘ್ರದಲ್ಲಿ ಅರಣ್ಯಕ್ಕೆ ಹಿಮ್ಮೆಟ್ಟಿಸುತ್ತಾರೆ. ಆನೆ ದಾಳಿಗಳಂತಹ ಅಪಾಯಗಳನ್ನು ತಡೆಗಟ್ಟಲು ಈ ವಿಧಾನ ಪ್ರಯೋಜನಕಾರಿಯಾಗಿದೆ. ಅಲ್ಲದೆ ಆನೆಗಳ ಆವಾಸ ಬದಲಾವಣೆಯ ಕುರಿತಂತೆ ವರ್ಷಗಳ, ದಶಕಗಳ ದತ್ತಾಂಶವೂ ಮುಂದಿನ ದಿನಗಳಲ್ಲಿ ಸುಲಭವಾಗಿ ಲಭ್ಯವಾಗಲಿದೆ ಎಂದು ತಿಳಿಸಿದರು.

Source :DD

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

 

A state-of-the-art 24-hour forest control room, equipped with modern technology, has been established at Aranya Bhavan in Hassan for the first time in the state. This control room will monitor the movement of forests in Alur, Sakaleshpur, and Belur taluks of Hassan district in response to the severe forest issues in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

10 minutes ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

45 minutes ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

5 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

23 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

1 day ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

2 days ago