ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 16 ಬುಧವಾರದಂದು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಕರೋಲ್ ಬಾಗ್ನಲ್ಲಿರುವ ಶ್ರೀಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಸಂತ ರವಿದಾಸ್ ದರ್ಶನ ಪಡೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಭಕ್ತರನ್ನು ಭೇಟಿಯಾಗಿದ್ದಾರೆ. ತದನಂತರ ದೇವಸ್ಥಾನದ್ಲಿ ನಡೆಯುತ್ತುದ್ದ ಶಬ್ದ ಕೀರ್ತನೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.
ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel