ಈಶಾನ್ಯ ಭಾರತವು 21 ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಪೂರ್ವ ಭಾರತ ಮತ್ತು ವಿಶೇಷವಾಗಿ ಈಶಾನ್ಯ ಭಾರತವು ೨೧ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಮಾತ್ರವಲ್ಲ ಈ ಸ್ಫೂರ್ತಿಯೊಂದಿಗೆ ಅರುಣಾಚಲ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸಲು ಕಳೆದ 7 ವರ್ಷಗಳಲ್ಲಿ ಅಭೂತಪೂರ್ವ ಕೆಲಸವನ್ನು ಮಾಡಲಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.
ಅರುಣಾಚಲ ಪ್ರದೇಶವು ಹೊಸ ಎತ್ತರಕ್ಕೆ ಕೊಂಡೊಯ್ದು ದೇಶಭಕ್ತಿ ಮತ್ತು ಸಾಮಾಜಿಕ ಸಾಮರಸ್ಯದ ಪ್ರಜ್ಞೆ, ನಿಮ್ಮ ಸಾಂಸ್ಕ್ರತಿಕ ಪರಂಪರೆಯನ್ನು ನೀವು ಉಳಿಸಿದ ರೀತಿ, ಸಂಪ್ರದಾಯ ಮತ್ತು ಪ್ರಗತಿಯನ್ನು ಒಟ್ಟಿಗೆ ಮುನ್ನಡೆಸುತ್ತಿರುವ ರೀತಿ ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…