ಈಶಾನ್ಯ ಭಾರತವು 21 ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಪೂರ್ವ ಭಾರತ ಮತ್ತು ವಿಶೇಷವಾಗಿ ಈಶಾನ್ಯ ಭಾರತವು ೨೧ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಮಾತ್ರವಲ್ಲ ಈ ಸ್ಫೂರ್ತಿಯೊಂದಿಗೆ ಅರುಣಾಚಲ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸಲು ಕಳೆದ 7 ವರ್ಷಗಳಲ್ಲಿ ಅಭೂತಪೂರ್ವ ಕೆಲಸವನ್ನು ಮಾಡಲಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.
ಅರುಣಾಚಲ ಪ್ರದೇಶವು ಹೊಸ ಎತ್ತರಕ್ಕೆ ಕೊಂಡೊಯ್ದು ದೇಶಭಕ್ತಿ ಮತ್ತು ಸಾಮಾಜಿಕ ಸಾಮರಸ್ಯದ ಪ್ರಜ್ಞೆ, ನಿಮ್ಮ ಸಾಂಸ್ಕ್ರತಿಕ ಪರಂಪರೆಯನ್ನು ನೀವು ಉಳಿಸಿದ ರೀತಿ, ಸಂಪ್ರದಾಯ ಮತ್ತು ಪ್ರಗತಿಯನ್ನು ಒಟ್ಟಿಗೆ ಮುನ್ನಡೆಸುತ್ತಿರುವ ರೀತಿ ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…