ಈಶಾನ್ಯ ಭಾರತವು 21 ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಪೂರ್ವ ಭಾರತ ಮತ್ತು ವಿಶೇಷವಾಗಿ ಈಶಾನ್ಯ ಭಾರತವು ೨೧ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಮಾತ್ರವಲ್ಲ ಈ ಸ್ಫೂರ್ತಿಯೊಂದಿಗೆ ಅರುಣಾಚಲ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸಲು ಕಳೆದ 7 ವರ್ಷಗಳಲ್ಲಿ ಅಭೂತಪೂರ್ವ ಕೆಲಸವನ್ನು ಮಾಡಲಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.
ಅರುಣಾಚಲ ಪ್ರದೇಶವು ಹೊಸ ಎತ್ತರಕ್ಕೆ ಕೊಂಡೊಯ್ದು ದೇಶಭಕ್ತಿ ಮತ್ತು ಸಾಮಾಜಿಕ ಸಾಮರಸ್ಯದ ಪ್ರಜ್ಞೆ, ನಿಮ್ಮ ಸಾಂಸ್ಕ್ರತಿಕ ಪರಂಪರೆಯನ್ನು ನೀವು ಉಳಿಸಿದ ರೀತಿ, ಸಂಪ್ರದಾಯ ಮತ್ತು ಪ್ರಗತಿಯನ್ನು ಒಟ್ಟಿಗೆ ಮುನ್ನಡೆಸುತ್ತಿರುವ ರೀತಿ ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…