ಈಶಾನ್ಯ ಭಾರತವು 21 ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಪೂರ್ವ ಭಾರತ ಮತ್ತು ವಿಶೇಷವಾಗಿ ಈಶಾನ್ಯ ಭಾರತವು ೨೧ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಮಾತ್ರವಲ್ಲ ಈ ಸ್ಫೂರ್ತಿಯೊಂದಿಗೆ ಅರುಣಾಚಲ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸಲು ಕಳೆದ 7 ವರ್ಷಗಳಲ್ಲಿ ಅಭೂತಪೂರ್ವ ಕೆಲಸವನ್ನು ಮಾಡಲಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.
ಅರುಣಾಚಲ ಪ್ರದೇಶವು ಹೊಸ ಎತ್ತರಕ್ಕೆ ಕೊಂಡೊಯ್ದು ದೇಶಭಕ್ತಿ ಮತ್ತು ಸಾಮಾಜಿಕ ಸಾಮರಸ್ಯದ ಪ್ರಜ್ಞೆ, ನಿಮ್ಮ ಸಾಂಸ್ಕ್ರತಿಕ ಪರಂಪರೆಯನ್ನು ನೀವು ಉಳಿಸಿದ ರೀತಿ, ಸಂಪ್ರದಾಯ ಮತ್ತು ಪ್ರಗತಿಯನ್ನು ಒಟ್ಟಿಗೆ ಮುನ್ನಡೆಸುತ್ತಿರುವ ರೀತಿ ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…