ಈಶಾನ್ಯ ಭಾರತವು 21 ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಪೂರ್ವ ಭಾರತ ಮತ್ತು ವಿಶೇಷವಾಗಿ ಈಶಾನ್ಯ ಭಾರತವು ೨೧ನೇ ಶತಮಾನದಲ್ಲಿ ದೇಶದ ಬೆಳವಣಿಗೆಯ ಎಂಜಿನ್ ಆಗಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಮಾತ್ರವಲ್ಲ ಈ ಸ್ಫೂರ್ತಿಯೊಂದಿಗೆ ಅರುಣಾಚಲ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸಲು ಕಳೆದ 7 ವರ್ಷಗಳಲ್ಲಿ ಅಭೂತಪೂರ್ವ ಕೆಲಸವನ್ನು ಮಾಡಲಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.
ಅರುಣಾಚಲ ಪ್ರದೇಶವು ಹೊಸ ಎತ್ತರಕ್ಕೆ ಕೊಂಡೊಯ್ದು ದೇಶಭಕ್ತಿ ಮತ್ತು ಸಾಮಾಜಿಕ ಸಾಮರಸ್ಯದ ಪ್ರಜ್ಞೆ, ನಿಮ್ಮ ಸಾಂಸ್ಕ್ರತಿಕ ಪರಂಪರೆಯನ್ನು ನೀವು ಉಳಿಸಿದ ರೀತಿ, ಸಂಪ್ರದಾಯ ಮತ್ತು ಪ್ರಗತಿಯನ್ನು ಒಟ್ಟಿಗೆ ಮುನ್ನಡೆಸುತ್ತಿರುವ ರೀತಿ ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…