ಪಂಚಾಯತ್ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು 75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490