ಪಂಚಾಯತ್ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು 75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…