ಪಂಚಾಯತ್ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು 75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…