ಪಂಚಾಯತ್ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು 75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…