ಪಂಚಾಯತ್ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು 75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…