Advertisement
ರಾಷ್ಟ್ರೀಯ

ಮತದಾನದ ಪ್ರಮಾಣ ಹೆಚ್ಚಿಸಲು ಗಮನಿಸಿ | ಪ್ರಧಾನಿ ಮೋದಿಯಿಂದ ಸಂದೇಶ

Share

ಪಂಚಾಯತ್‌ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು,  ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು  ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು  75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

18 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

18 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago