ಪಂಚಾಯತ್ನಿಂದ ಸಾರ್ವತ್ರಿಕ ಚುನಾವಣೆಗಳವರೆಗೆ ಮತದಾನದ ಪ್ರಮಾಣವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ರಾಜಕೀಯ ಪಕ್ಷಗಳು ಮತ್ತು ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಮಾತನಾಡಿದ ಪ್ರಧಾನಿಗಳು, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ನೇ ವರ್ಷದಲ್ಲಿ ಶೇ.75 ರಷ್ಟು ಮತದಾನವಾಗುವಂತೆ ಸಂಕಲ್ಪ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಂಕಲ್ಪ ತೊಡಬೇಕು ಎಂದು ಹೇಳಿದರು. ಪ್ರತಿ ಚುನಾವಣೆಯಲ್ಲಿ ಒಟ್ಟಾರೆ ಮತದಾನದ ಪ್ರಮಾಣವು 75 % ಗಿಂತ ಕಡಿಮೆ ಆಗಿದೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿರಬೇಕು, ಮೂಲಭೂತ ಸೌಕರ್ಯ ಪೂರೈಕೆ ಹಾಗೂ ಜನರ ಬೇಡಿಕೆಗಳ ಕಡೆಗೆ ಗಮನಹರಿಸಬೇಕು ಎಂದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…