ಸಂತ ರವಿದಾಸ್‌ಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

February 17, 2022
10:55 AM

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 16 ಬುಧವಾರದಂದು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಶ್ರೀಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಸಂತ ರವಿದಾಸ್ ದರ್ಶನ ಪಡೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಭಕ್ತರನ್ನು ಭೇಟಿಯಾಗಿದ್ದಾರೆ. ತದನಂತರ ದೇವಸ್ಥಾನದ್ಲಿ ನಡೆಯುತ್ತುದ್ದ ಶಬ್ದ ಕೀರ್ತನೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.

ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror