ಸಂತ ರವಿದಾಸ್‌ಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

February 17, 2022
10:55 AM

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 16 ಬುಧವಾರದಂದು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಶ್ರೀಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಸಂತ ರವಿದಾಸ್ ದರ್ಶನ ಪಡೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಭಕ್ತರನ್ನು ಭೇಟಿಯಾಗಿದ್ದಾರೆ. ತದನಂತರ ದೇವಸ್ಥಾನದ್ಲಿ ನಡೆಯುತ್ತುದ್ದ ಶಬ್ದ ಕೀರ್ತನೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.

ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ
May 27, 2026
2:17 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ
May 20, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror