ರಾಷ್ಟ್ರೀಯ

ಸಂತ ರವಿದಾಸ್‌ಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

Share

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 16 ಬುಧವಾರದಂದು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ಶ್ರೀಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಸಂತ ರವಿದಾಸ್ ದರ್ಶನ ಪಡೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಭಕ್ತರನ್ನು ಭೇಟಿಯಾಗಿದ್ದಾರೆ. ತದನಂತರ ದೇವಸ್ಥಾನದ್ಲಿ ನಡೆಯುತ್ತುದ್ದ ಶಬ್ದ ಕೀರ್ತನೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.

ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಣ್ಣೀರನ್ನು ತಣಿಸಿ ಕುಡಿವ ಅಜಾತಶತ್ರು

ತಮ್ಮಂದಿರಿಗೆ ಅಣ್ಣನಾಗಿ, ಪ್ರಜೆಗಳಿಗೆ ರಾಜನಾಗಿ, ಧರ್ಮದ ಪ್ರತಿನಿಧಿಯಾಗಿ, ಪ್ರಾಮಾಣಿಕತೆಗೆ ಕನ್ನಡಿಯಾಗಿ, ಶುದ್ಧ ಚಾರಿತ್ರ್ಯವಂತನಾಗಿ,…

7 hours ago

ಕುಂಭಮೇಳ | ಕುಂಭಸ್ನಾನ ಮುಗಿಸಿ ಹೊರಟಾಗ….

ಮುಖ್ಯ ರಸ್ತೆಗೆ ಸೇರಲು ಎಂಟತ್ತು‌ ಕಿಮೀ ಹಳ್ಳಿಗಾಡಿನ, ಗದ್ದೆ ಬದುಗಳ, ಯಮುನೆಯ ತಟದ…

10 hours ago

ಮಹಾಲಕ್ಷ್ಮಿ ರಾಜಯೋಗವು ಯಾವ ರಾಶಿಗಳಿಗೆ…?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ರೈತರಿಗೆ ಊರುಗೋಲಾಗಿರುವ ಕೃಷಿ ಪತ್ತಿನ ಸಹಕಾರಿ ಸಂಘ

ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ…

20 hours ago

ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ

ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ.

20 hours ago

ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ…

1 day ago