ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 16 ಬುಧವಾರದಂದು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಕರೋಲ್ ಬಾಗ್ನಲ್ಲಿರುವ ಶ್ರೀಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಸಂತ ರವಿದಾಸ್ ದರ್ಶನ ಪಡೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಭಕ್ತರನ್ನು ಭೇಟಿಯಾಗಿದ್ದಾರೆ. ತದನಂತರ ದೇವಸ್ಥಾನದ್ಲಿ ನಡೆಯುತ್ತುದ್ದ ಶಬ್ದ ಕೀರ್ತನೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.
ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು.
ತಮ್ಮಂದಿರಿಗೆ ಅಣ್ಣನಾಗಿ, ಪ್ರಜೆಗಳಿಗೆ ರಾಜನಾಗಿ, ಧರ್ಮದ ಪ್ರತಿನಿಧಿಯಾಗಿ, ಪ್ರಾಮಾಣಿಕತೆಗೆ ಕನ್ನಡಿಯಾಗಿ, ಶುದ್ಧ ಚಾರಿತ್ರ್ಯವಂತನಾಗಿ,…
ಮುಖ್ಯ ರಸ್ತೆಗೆ ಸೇರಲು ಎಂಟತ್ತು ಕಿಮೀ ಹಳ್ಳಿಗಾಡಿನ, ಗದ್ದೆ ಬದುಗಳ, ಯಮುನೆಯ ತಟದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ…
ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ…