ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 16 ಬುಧವಾರದಂದು ರವಿದಾಸ್ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಕರೋಲ್ ಬಾಗ್ನಲ್ಲಿರುವ ಶ್ರೀಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಗುರು ರವಿದಾಸ್ ವಿಶ್ರಾಮ್ ಧಾಮ್ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಮೊದಲು ಸಂತ ರವಿದಾಸ್ ದರ್ಶನ ಪಡೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿದ್ದ ಭಕ್ತರನ್ನು ಭೇಟಿಯಾಗಿದ್ದಾರೆ. ತದನಂತರ ದೇವಸ್ಥಾನದ್ಲಿ ನಡೆಯುತ್ತುದ್ದ ಶಬ್ದ ಕೀರ್ತನೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ.
ಆರಂಭದಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ಪಂಜಾಬ್ ಚುನಾವಣೆಯನ್ನು ಫೆಬ್ರವರಿ 20 ಕ್ಕೆ ಮುಂದೂಡಲಾಗಿದ್ದು, ಭಕ್ತರಿಗೆ ಸಿಖ್ ಗುರುವಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…