ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ. ಇದರೊಂದಿಗೆ ಮೂರು ಬಹುಹಂತದ ಸಹಕಾರಿ ಸಂಘಗಳನ್ನು ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.
ಇದರೊಂದಿಗೆ ಪ್ರಧಾನಿ ಉಚಿತ ಆಹಾರ ಯೋಜನೆಯ ಹೆಸರನ್ನ ಬದಲಾಯಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇನ್ನು ಮುಂದೆ ಕಾರ್ಯಕ್ರಮದ ಹೆಸರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಾಗಿದೆ. ಅದರಂತೆ, ಈ ಹಿಂದಿನ ಸಚಿವ ಸಂಪುಟದಲ್ಲಿ ಉಚಿತ ಆಹಾರ ಯೋಜನೆಯನ್ನ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು.ಆಹಾರ ಯೋಜನೆ ಡಿಸೆಂಬರ್ 31ರಂದು ಕೊನೆಗೊಳ್ಳುತ್ತಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಏಪ್ರಿಲ್ 2020ರಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನ ಪ್ರಾರಂಭಿಸಲಾಯಿತು. ಇದನ್ನು ಒಂದು ವರ್ಷದವರೆಗೆ ವಿಸ್ತರಿಸಲಾಯಿತು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…