ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ. ಇದರೊಂದಿಗೆ ಮೂರು ಬಹುಹಂತದ ಸಹಕಾರಿ ಸಂಘಗಳನ್ನು ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.
ಇದರೊಂದಿಗೆ ಪ್ರಧಾನಿ ಉಚಿತ ಆಹಾರ ಯೋಜನೆಯ ಹೆಸರನ್ನ ಬದಲಾಯಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇನ್ನು ಮುಂದೆ ಕಾರ್ಯಕ್ರಮದ ಹೆಸರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಾಗಿದೆ. ಅದರಂತೆ, ಈ ಹಿಂದಿನ ಸಚಿವ ಸಂಪುಟದಲ್ಲಿ ಉಚಿತ ಆಹಾರ ಯೋಜನೆಯನ್ನ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು.ಆಹಾರ ಯೋಜನೆ ಡಿಸೆಂಬರ್ 31ರಂದು ಕೊನೆಗೊಳ್ಳುತ್ತಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಏಪ್ರಿಲ್ 2020ರಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನ ಪ್ರಾರಂಭಿಸಲಾಯಿತು. ಇದನ್ನು ಒಂದು ವರ್ಷದವರೆಗೆ ವಿಸ್ತರಿಸಲಾಯಿತು.
ಮಿಲ್ಲೆಟ್ಸ್ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…