ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ. ಇದರೊಂದಿಗೆ ಮೂರು ಬಹುಹಂತದ ಸಹಕಾರಿ ಸಂಘಗಳನ್ನು ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.
ಇದರೊಂದಿಗೆ ಪ್ರಧಾನಿ ಉಚಿತ ಆಹಾರ ಯೋಜನೆಯ ಹೆಸರನ್ನ ಬದಲಾಯಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇನ್ನು ಮುಂದೆ ಕಾರ್ಯಕ್ರಮದ ಹೆಸರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಾಗಿದೆ. ಅದರಂತೆ, ಈ ಹಿಂದಿನ ಸಚಿವ ಸಂಪುಟದಲ್ಲಿ ಉಚಿತ ಆಹಾರ ಯೋಜನೆಯನ್ನ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು.ಆಹಾರ ಯೋಜನೆ ಡಿಸೆಂಬರ್ 31ರಂದು ಕೊನೆಗೊಳ್ಳುತ್ತಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಏಪ್ರಿಲ್ 2020ರಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನ ಪ್ರಾರಂಭಿಸಲಾಯಿತು. ಇದನ್ನು ಒಂದು ವರ್ಷದವರೆಗೆ ವಿಸ್ತರಿಸಲಾಯಿತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…