ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ. ಇದರೊಂದಿಗೆ ಮೂರು ಬಹುಹಂತದ ಸಹಕಾರಿ ಸಂಘಗಳನ್ನು ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.
ಇದರೊಂದಿಗೆ ಪ್ರಧಾನಿ ಉಚಿತ ಆಹಾರ ಯೋಜನೆಯ ಹೆಸರನ್ನ ಬದಲಾಯಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇನ್ನು ಮುಂದೆ ಕಾರ್ಯಕ್ರಮದ ಹೆಸರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಾಗಿದೆ. ಅದರಂತೆ, ಈ ಹಿಂದಿನ ಸಚಿವ ಸಂಪುಟದಲ್ಲಿ ಉಚಿತ ಆಹಾರ ಯೋಜನೆಯನ್ನ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು.ಆಹಾರ ಯೋಜನೆ ಡಿಸೆಂಬರ್ 31ರಂದು ಕೊನೆಗೊಳ್ಳುತ್ತಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಏಪ್ರಿಲ್ 2020ರಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನ ಪ್ರಾರಂಭಿಸಲಾಯಿತು. ಇದನ್ನು ಒಂದು ವರ್ಷದವರೆಗೆ ವಿಸ್ತರಿಸಲಾಯಿತು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…