ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ. ಇದರೊಂದಿಗೆ ಮೂರು ಬಹುಹಂತದ ಸಹಕಾರಿ ಸಂಘಗಳನ್ನು ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.
ಇದರೊಂದಿಗೆ ಪ್ರಧಾನಿ ಉಚಿತ ಆಹಾರ ಯೋಜನೆಯ ಹೆಸರನ್ನ ಬದಲಾಯಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇನ್ನು ಮುಂದೆ ಕಾರ್ಯಕ್ರಮದ ಹೆಸರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಾಗಿದೆ. ಅದರಂತೆ, ಈ ಹಿಂದಿನ ಸಚಿವ ಸಂಪುಟದಲ್ಲಿ ಉಚಿತ ಆಹಾರ ಯೋಜನೆಯನ್ನ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು.ಆಹಾರ ಯೋಜನೆ ಡಿಸೆಂಬರ್ 31ರಂದು ಕೊನೆಗೊಳ್ಳುತ್ತಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಏಪ್ರಿಲ್ 2020ರಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನ ಪ್ರಾರಂಭಿಸಲಾಯಿತು. ಇದನ್ನು ಒಂದು ವರ್ಷದವರೆಗೆ ವಿಸ್ತರಿಸಲಾಯಿತು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…