Advertisement
ಸುದ್ದಿಗಳು

ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ ಪ್ರೋತ್ಸಾಹಧನ ನೀಡಲು ಕೇಂದ್ರ ಸಂಪುಟ ಅನುಮೋದನೆ

Share

ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ. ಇದರೊಂದಿಗೆ ಮೂರು ಬಹುಹಂತದ ಸಹಕಾರಿ ಸಂಘಗಳನ್ನು ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.

Advertisement
Advertisement

ಇದರೊಂದಿಗೆ ಪ್ರಧಾನಿ ಉಚಿತ ಆಹಾರ ಯೋಜನೆಯ ಹೆಸರನ್ನ ಬದಲಾಯಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇನ್ನು ಮುಂದೆ ಕಾರ್ಯಕ್ರಮದ ಹೆಸರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಾಗಿದೆ. ಅದರಂತೆ, ಈ ಹಿಂದಿನ ಸಚಿವ ಸಂಪುಟದಲ್ಲಿ ಉಚಿತ ಆಹಾರ ಯೋಜನೆಯನ್ನ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು.ಆಹಾರ ಯೋಜನೆ ಡಿಸೆಂಬರ್ 31ರಂದು ಕೊನೆಗೊಳ್ಳುತ್ತಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಏಪ್ರಿಲ್ 2020ರಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನ ಪ್ರಾರಂಭಿಸಲಾಯಿತು. ಇದನ್ನು ಒಂದು ವರ್ಷದವರೆಗೆ ವಿಸ್ತರಿಸಲಾಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

2 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

22 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago