ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ. ಇದರೊಂದಿಗೆ ಮೂರು ಬಹುಹಂತದ ಸಹಕಾರಿ ಸಂಘಗಳನ್ನು ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.
ಇದರೊಂದಿಗೆ ಪ್ರಧಾನಿ ಉಚಿತ ಆಹಾರ ಯೋಜನೆಯ ಹೆಸರನ್ನ ಬದಲಾಯಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇನ್ನು ಮುಂದೆ ಕಾರ್ಯಕ್ರಮದ ಹೆಸರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಾಗಿದೆ. ಅದರಂತೆ, ಈ ಹಿಂದಿನ ಸಚಿವ ಸಂಪುಟದಲ್ಲಿ ಉಚಿತ ಆಹಾರ ಯೋಜನೆಯನ್ನ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು.ಆಹಾರ ಯೋಜನೆ ಡಿಸೆಂಬರ್ 31ರಂದು ಕೊನೆಗೊಳ್ಳುತ್ತಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಏಪ್ರಿಲ್ 2020ರಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನ ಪ್ರಾರಂಭಿಸಲಾಯಿತು. ಇದನ್ನು ಒಂದು ವರ್ಷದವರೆಗೆ ವಿಸ್ತರಿಸಲಾಯಿತು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…