ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ. ಇದರೊಂದಿಗೆ ಮೂರು ಬಹುಹಂತದ ಸಹಕಾರಿ ಸಂಘಗಳನ್ನು ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.
ಇದರೊಂದಿಗೆ ಪ್ರಧಾನಿ ಉಚಿತ ಆಹಾರ ಯೋಜನೆಯ ಹೆಸರನ್ನ ಬದಲಾಯಿಸಲು ಮೋದಿ ಸಂಪುಟ ನಿರ್ಧರಿಸಿದೆ. ಇನ್ನು ಮುಂದೆ ಕಾರ್ಯಕ್ರಮದ ಹೆಸರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಾಗಿದೆ. ಅದರಂತೆ, ಈ ಹಿಂದಿನ ಸಚಿವ ಸಂಪುಟದಲ್ಲಿ ಉಚಿತ ಆಹಾರ ಯೋಜನೆಯನ್ನ ಒಂದು ವರ್ಷಕ್ಕೆ ವಿಸ್ತರಿಸಲಾಗಿತ್ತು.ಆಹಾರ ಯೋಜನೆ ಡಿಸೆಂಬರ್ 31ರಂದು ಕೊನೆಗೊಳ್ಳುತ್ತಿತ್ತು. ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಏಪ್ರಿಲ್ 2020ರಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನ ಪ್ರಾರಂಭಿಸಲಾಯಿತು. ಇದನ್ನು ಒಂದು ವರ್ಷದವರೆಗೆ ವಿಸ್ತರಿಸಲಾಯಿತು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…