ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಕಾರ್ಯ ಮುಗಿಸಿದ ಮೋದಿ : ಬಿಜೆಪಿಗೆ ಮೋದಿಯೇ ಭರವಸೆ

May 8, 2023
9:50 AM

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೊನೆಯ ದಿನದ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿನ ದೇವಸ್ಥಾನದಲ್ಲಿ ಶ್ರೀಕಂಠೇಶ್ವರನ  ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದರು.

Advertisement
Advertisement
Advertisement

Advertisement

ನಂಜನಗೂಡಿನಲ್ಲಿ ಬಿಜೆಪಿ (BJP) ಬೃಹತ್ ಸಮಾವೇಶ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಮಂಗಳವಾದ್ಯಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ದೇವಸ್ಥಾನದ ಮುಖ್ಯ ಅರ್ಚಕರ ವೃಂದ ಪೂರ್ಣಕುಂಬ ಸ್ವಾಗತ ನೀಡಿ ಬರಮಾಡಿಕೊಂಡಿತು. ದೇವಾಲಯ ಪ್ರವೇಶಿಸಿ ಮೊದಲು ಮಹಾಗಣಪತಿ ದರ್ಶನ ಪಡೆದ ಪ್ರಧಾನಿ ಮೋದಿ, ಬಳಿಕ ಶ್ರೀಕಂಠೇಶ್ವರನ ಗರ್ಭಗುಡಿ ಪ್ರವೇಶಿಸಿದರು.

Advertisement

ನಂತರ ಲೋಕಕಲ್ಯಾಣಕ್ಕಾಗಿ ಶ್ರೀಕಂಠೇಶ್ವರನ ಮುಂದೆ ಸಂಕಲ್ಪ ಮಾಡಿದರು. ಅದಕ್ಕೂ ಮುನ್ನ ಗರ್ಭಗುಡಿಯಲ್ಲಿ ಕೆಲನಿಮಿಷ ಕುಳಿತು ಪ್ರಾರ್ಥಿಸಿದರು. ನಂತರ ಗರ್ಭಗುಡಿ ಪ್ರದಕ್ಷಿಣೆ ಹಾಕಿ, ಪಾರ್ವತಿ ದೇವಿ ದರ್ಶನ ಪಡೆದರು. ಬಳಿಕ ಚಂಡೀಕೇಶ್ವರ ಮತ್ತು ನಂದೀಕೇಶ್ವರ ದೇವರ ದರ್ಶನ ಪಡೆದು ಶ್ರೀಕಂಠೇಶ್ವರನ ಸನ್ನಿಧಿಯಿಂದ ಹೊರನಡೆದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ
Karnataka Weather | 27-03-2024 | ರಾಜ್ಯದಲ್ಲಿ ಒಣ ಹವೆ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |
March 27, 2024
12:49 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror