ಭಾನುವಾರ ರಾಷ್ಟ್ರಪತಿ ಭವನದಲ್ಲಿ(Rashtrapati Bhavana) ನಡೆದ ಅದ್ಧೂರಿ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ(Sworn) ಸ್ವೀಕರಿಸಿದರು. ಜವಾಹರಲಾಲ್ ನೆಹರು(Jawahar Lal)ಅವರ ಬಳಿಕ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಎರಡನೇ ವ್ಯಕ್ತಿ ಎನ್ನುವ ದಾಖಲೆಯನ್ನು ಪ್ರಧಾನಿ ಮೋದಿ ನಿರ್ಮಿಸಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆಗೆ 30 ಸಂಪುಟ ಸಚಿವರು, ಐವರು ರಾಜ್ಯ ಖಾತೆ (ಸ್ವತಂತ್ರ ನಿರ್ವಹಣೆ) ಮತ್ತು 36 ರಾಜ್ಯ ಖಾತೆ ಸಚಿವರು ಸೇರಿ ಒಟ್ಟು 24 ರಾಜ್ಯಗಳ 71 ಸಂಸದರಿಗೆ ರಾಷ್ಟ್ರಪತಿ(Prasident) ದ್ರೌಪದಿ ಮುರ್ಮು(Droupadi Murmu) ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವಿಕರಿಸಿದವರು:
ರಾಜ್ಯ ಸಚಿವರು( ಸ್ವತಂತ್ರ ನಿರ್ವಹಣೆ):
ರಾಜ್ಯ ಖಾತೆ ಸಚಿವರು: ರಾಜ್ಯ ಖಾತೆಯ ಸಚಿವರಾಗಿ ಜಿತಿನ್ ಪ್ರಸಾದ, ಶ್ರೀಪಾದ್ ಯೆಸ್ಸೋ ನಾಯಕ್, ಪಂಕಜ್ ಚೌಧರಿ, ಕ್ರಿಶನ್ ಪಾಲ್, ರಾಮದಾಸ್ ಅಠವಳೆ, ರಾಮ್ ನಾಥ್ ಠಾಕೂರ್, ನಿತ್ಯಾನಂದ ರೈ, ಅನುಪ್ರಿಯಾ ಪಟೇಲ್, ವಿ. ಸೋಮಣ್ಣ, ಚಂದ್ರಶೇಖರ್ ಪೆಮ್ಮಸಾನಿ, ಎಸ್.ಪಿ. ಸಿಂಗ್ ಬಘೇಲ್, ಶೋಭಾ ಕರಂದ್ಲಾಜೆ, ಕೀರ್ತಿವರ್ಧನ್ ಸಿಂಗ್, ಬಿ.ಎಲ್. ವರ್ಮಾ, ಶಂತನು ಠಾಕೂರ್, ಸುರೇಶ್ ಗೋಪಿ, ಡಾ. ಎಲ್. ಮುರುಗನ್, ಅಜಯ್ ತಮ್ತಾ, ಬಂಡಿ ಸಂಜಯ್ ಕುಮಾರ್, ಕಮಲೇಶ್ ಪಾಸ್ವಾನ್, ಭಗೀರಥ್ ಚೌಧರಿ, ಸತೀಶ್ ಚಂದ್ರ ದುಬೆ, ಸಂಜಯ್ ಸೇಠ್, ರವನೀತ್ ಸಿಂಗ್, ದುರ್ಗಾದಾಸ್ ಯುಕೆಯ್, ರಕ್ಷಾ ನಿಖಿಲ್ ಖಡ್ಸೆ, ಸುಕಾಂತ ಮಜುಂದಾರ್, ಸಾವಿತ್ರಿ ಠಾಕೂರ್, ತೋಖಾನ್ ಸಾಹು, ರಾಜ್ ಭೂಷಣ್ ಚೌಧರಿ, ಭೂಪತಿ ರಾಜು ಶ್ರೀನಿವಾಸ ವರ್ಮಾ, ಹರ್ಷ್ ಮಲ್ಹೋತ್ರಾ, ನಿಮುಬೆನ್ ಜಯಂತಿಭಾಯ್ ಬಂಭಾನಿಯಾ, ಮುರಳೀಧರ್ ಮೊಹೋಲ್, ಜಾರ್ಜ್ ಕುರಿಯನ್ ಮತ್ತು ಪಬಿತ್ರಾ ಮಾರ್ಗರಿಟಾ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…