Advertisement
ಸುದ್ದಿಗಳು

ಮೋದಿ ಸರ್ಕಾರ 3.0 ಅಸ್ತಿತ್ವಕ್ಕೆ | 30 ಸಂಪುಟ ಸಚಿವರು, 5 ಸ್ವತಂತ್ರ ನಿರ್ವಹಣೆ, 36 ರಾಜ್ಯಖಾತೆ ಸಚಿವರಿಂದ ಪ್ರಮಾಣ ಸ್ವೀಕಾರ |

Share

ಭಾನುವಾರ ರಾಷ್ಟ್ರಪತಿ ಭವನದಲ್ಲಿ(Rashtrapati Bhavana) ನಡೆದ ಅದ್ಧೂರಿ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ(Sworn) ಸ್ವೀಕರಿಸಿದರು. ಜವಾಹರಲಾಲ್​ ನೆಹರು(Jawahar Lal)ಅವರ ಬಳಿಕ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಎರಡನೇ ವ್ಯಕ್ತಿ ಎನ್ನುವ ದಾಖಲೆಯನ್ನು ಪ್ರಧಾನಿ ಮೋದಿ ನಿರ್ಮಿಸಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆಗೆ 30 ಸಂಪುಟ​ ಸಚಿವರು, ಐವರು ರಾಜ್ಯ ಖಾತೆ (ಸ್ವತಂತ್ರ ನಿರ್ವಹಣೆ) ಮತ್ತು 36 ರಾಜ್ಯ ಖಾತೆ ಸಚಿವರು ಸೇರಿ ಒಟ್ಟು 24 ರಾಜ್ಯಗಳ 71 ಸಂಸದರಿಗೆ ರಾಷ್ಟ್ರಪತಿ(Prasident) ದ್ರೌಪದಿ ಮುರ್ಮು(Droupadi Murmu) ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವಿಕರಿಸಿದವರು:

  • ರಾಜನಾಥ್ ಸಿಂಗ್
  • ಅಮಿತ್ ಶಾ
  • ನಿತಿನ್ ಜೈರಾಮ್ ಗಡ್ಕರಿ
  • ಜಗತ್ ಪ್ರಕಾಶ್ ನಡ್ಡಾ
  • ಶಿವರಾಜ್ ಸಿಂಗ್ ಚೌಹಾಣ್
  • ನಿರ್ಮಲಾ ಸೀತಾರಾಮನ್
  • ಸುಬ್ರಹ್ಮಣ್ಯಂ ಜೈಶಂಕರ್
  • ಮನೋಹರ್ ಲಾಲ್ ಖಟ್ಟರ್​
  • ಎಚ್ ಡಿ ಕುಮಾರಸ್ವಾಮಿ
  • ಪಿಯೂಷ್ ಗೋಯಲ್​
  • ಧರ್ಮೇಂದ್ರ ಪ್ರಧಾನ್
  • ಜಿತನ್ ರಾಮ್ ಮಾಂಝಿ
  • ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್
  • ಸರ್ಬಾನಂದ ಸೋನೋವಾಲ್
  • ವೀರೇಂದ್ರ ಕುಮಾರ್
  • ಕಿಂಜರಾಪುರ ರಾಮಮೋಹನ ನಾಯ್ಡು
  • ಪ್ರಲ್ಹಾದ್ ಜೋಶಿ
  • ಜುಯಲ್ ಓರಂ
  • ಗಿರಿರಾಜ್ ಸಿಂಗ್
  • ಅಶ್ವಿನಿ ವೈಷ್ಣವ್
  • ಜ್ಯೋತಿರಾದಿತ್ಯ ಎಂ. ಸಿಂಧಿಯಾ
  • ಭೂಪೇಂದರ್ ಯಾದವ್
  • ಗಜೇಂದ್ರ ಸಿಂಗ್ ಶೇಖಾವತ್
  • ಕಿರೆನ್ ರಿಜಿಜು
  • ಹರ್ದೀಪ್ ಸಿಂಗ್ ಪುರಿ
  • ಮನ್ಸುಖ್ ಮಾಂಡವಿಯಾ
  • ಜಿ ಕಿಶನ್ ರೆಡ್ಡಿ
  • ಚಿರಾಗ್ ಪಾಸ್ವಾನ್
  • ಸಿ ಆರ್ ಪಾಟೀಲ್ ಅವರು ಭಾನುವಾರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯ ಸಚಿವರು( ಸ್ವತಂತ್ರ ನಿರ್ವಹಣೆ):

  1. ರಾವ್ ಇಂದರ್‌ಜಿತ್ ಸಿಂಗ್
  2. ಜಿತೇಂದ್ರ ಸಿಂಗ್
  3. ಅರ್ಜುನ್ ರಾಮ್ ಮೇಘವಾಲ್
  4. ಜಾಧವ್ ಪ್ರತಾಪ್ರಾವ್ ಗಣಪತ್ರಾವ್
  5. ಜಯಂತ್ ಚೌಧರಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯ ಖಾತೆ ಸಚಿವರು: ರಾಜ್ಯ ಖಾತೆಯ ಸಚಿವರಾಗಿ ಜಿತಿನ್ ಪ್ರಸಾದ, ಶ್ರೀಪಾದ್ ಯೆಸ್ಸೋ ನಾಯಕ್, ಪಂಕಜ್ ಚೌಧರಿ, ಕ್ರಿಶನ್ ಪಾಲ್, ರಾಮದಾಸ್ ಅಠವಳೆ, ರಾಮ್ ನಾಥ್ ಠಾಕೂರ್, ನಿತ್ಯಾನಂದ ರೈ, ಅನುಪ್ರಿಯಾ ಪಟೇಲ್, ವಿ. ಸೋಮಣ್ಣ, ಚಂದ್ರಶೇಖರ್ ಪೆಮ್ಮಸಾನಿ, ಎಸ್‌.ಪಿ. ಸಿಂಗ್ ಬಘೇಲ್, ಶೋಭಾ ಕರಂದ್ಲಾಜೆ, ಕೀರ್ತಿವರ್ಧನ್ ಸಿಂಗ್, ಬಿ.ಎಲ್. ವರ್ಮಾ, ಶಂತನು ಠಾಕೂರ್​, ಸುರೇಶ್ ಗೋಪಿ, ಡಾ. ಎಲ್. ಮುರುಗನ್, ಅಜಯ್ ತಮ್ತಾ, ಬಂಡಿ ಸಂಜಯ್ ಕುಮಾರ್, ಕಮಲೇಶ್ ಪಾಸ್ವಾನ್, ಭಗೀರಥ್ ಚೌಧರಿ, ಸತೀಶ್ ಚಂದ್ರ ದುಬೆ, ಸಂಜಯ್ ಸೇಠ್, ರವನೀತ್ ಸಿಂಗ್, ದುರ್ಗಾದಾಸ್ ಯುಕೆಯ್​, ರಕ್ಷಾ ನಿಖಿಲ್ ಖಡ್ಸೆ, ಸುಕಾಂತ ಮಜುಂದಾರ್, ಸಾವಿತ್ರಿ ಠಾಕೂರ್, ತೋಖಾನ್ ಸಾಹು, ರಾಜ್​ ಭೂಷಣ್ ಚೌಧರಿ, ಭೂಪತಿ ರಾಜು ಶ್ರೀನಿವಾಸ ವರ್ಮಾ, ಹರ್ಷ್ ಮಲ್ಹೋತ್ರಾ, ನಿಮುಬೆನ್ ಜಯಂತಿಭಾಯ್ ಬಂಭಾನಿಯಾ, ಮುರಳೀಧರ್ ಮೊಹೋಲ್, ಜಾರ್ಜ್ ಕುರಿಯನ್ ಮತ್ತು ಪಬಿತ್ರಾ ಮಾರ್ಗರಿಟಾ ಪ್ರಮಾಣ ವಚನ ಸ್ವೀಕರಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

9 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

15 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

15 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

1 day ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago